ಹ್ರದಯ ಸ್ಪರ್ಶಿ ಬೀಳ್ಕೊಡುಗೆ


ಉಳ್ಳಾಲ ಅಳೇಕಲ ನಜಾತುಸ್ಸಿಬಿಯಾನ್ ಮದ್ರಸದಲ್ಲಿ ಮುಅಲ್ಲಿಂ ಆಗಿ ಅನನ್ಯ ಸೇವೆ ನೀಡುತ್ತಿರುವ ನಿಝಾಂ ಅಮಾನಿ ಉಸ್ತಾದರು ಪವಿತ್ರ ಉಮ್ರಾ ಯಾತ್ರೆ ಹೊರಟಿದ್ದು, ನಜಾತುಸ್ಸಿಬಿಯಾನ್ ಮದ್ರಸದ ಅಧ್ಯಾಪಕರ ಒಕ್ಕೂಟ ಮತ್ತು ಸುನ್ನೀ ಬಾಲ ಸಂಘ ಎಸ್ ಬಿ ಎಸ್ ಅಳೇಕಲ ಶಾಖೆಯ ವತಿಯಿಂದ ಸ್ಮರಣಿಕೆ ನೀಡಿ ಹ್ರದಯ ಸ್ಪರ್ಶಿ ಬೀಳ್ಕೊಡುಗೆ ನಡೆಸಲಾಯಿತು.

 ಅಲ್ಲಾಹನು ಅವರ ಯಾತ್ರೆಯನ್ನು ಸುಗಮಗೊಳಿಸಲಿ. ಪವಿತ್ರ ಉಮ್ರಾ ಅಲ್ಲಾಹನು ಸ್ವೀಕರಿಸಲಿ. ಆಮೀನ್

Comments

Popular posts from this blog

ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ( ಎಸ್ ಜೆ ಎಂ ) ದ.ಕ ಜಿಲ್ಲಾ ವೆಸ್ಟ್ ಮಹಾಸಭೆ. ನೂತನ ಪದಾಧಿಕಾರಿಗಳ ಆಯ್ಕೆ

ಸಮಸ್ತ ಸೆಂಟಿನರಿ ಸಂಭ್ರಮದ ಅಂಗವಾಗಿ ನಡೆದ ದ.ಕ.ಜಿಲ್ಲಾ ಮುಅಲ್ಲಿಂ ಸಮ್ಮೇಳನ

ದೇಶ ವಿದೇಶಗಳಲ್ಲಿ ಏಕಕಾಲದಲ್ಲಿ ನಡೆದ ಸ್ಮಾರ್ಟ್ ಸ್ಕಾಲರ್‌ಶಿಪ್ ಮುಖ್ಯ ಪರೀಕ್ಷೆ